ಕನ್ನಡ ಸುದ್ದಿ
ದಿನದ ಪ್ರಮುಖ ಸುದ್ದಿಗಳು — ನಿರಂತರ ತಾಜಾ.
‘ಟೈಮ್ಸ್’ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂದಾನ
‘ಟೈಮ್ಸ್’ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂದಾನ
ಶಾಸಕರಿಗೆ ಆಮಿಷದ ಕರೆ, ಪ್ರತಿಯೊಬ್ಬರ ಚಲನವಲನ ಗಮನಿಸುತ್ತಿದ್ದೇವೆ – CLP ಸಭೆಯಲ್ಲಿ ಡಿಕೆಶಿ ಹೇಳಿದ್ದೇನು?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಹಾಗೂ ಆಮಿಷದ ರಾಜಕಾರಣದ ಸದ್ದು ಮತ್ತೆ ಜೋರಾಗಿದೆ. ಬಿಡದಿಯ ವಂಡರ್ಲಾ ರೆಸಾರ್ಟ್ನಲ್ಲಿ (Wonderla Resort) ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ
ಬಿಗ್ ಬುಲೆಟಿನ್ 16 June 2026 ಭಾಗ – 1
ಬಿಗ್ ಬುಲೆಟಿನ್ 16 June 2026 ಭಾಗ – 2
ಬಿಗ್ ಬುಲೆಟಿನ್ 16 June 2026 ಭಾಗ – 3
ಮಸ್ಸೂರಿಗೆ ಗಂಡನೊಂದಿಗೆ ಹನಿಮೂನ್ಗೆ ಹೋಗಿದ್ದ ಯುವತಿಯ ನಿಗೂಢ ಸಾವು; ಹೋಂ ಸ್ಟೇಯಲ್ಲಿತ್ತು ರಕ್ತಸಿಕ್ತ ಶವ
ದೆಹಲಿಯ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಯುವತಿಯೊಬ್ಬರು ಪತಿಯೊಂದಿಗೆ ಮಸ್ಸೂರಿಗೆ ಹನಿಮೂನ್ಗೆ ಹೋಗಿದ್ದಾಗ ಹೋಂಸ್ಟೇ ರೂಮ್ನಲ್ಲಿ ನಿಗೂಢವಾಗಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದ
ವಚನಾನಂದ ಶ್ರೀಗೆ ಜಾಮೀನು ನೀಡಿದ ರೀತಿ ಆಘಾತಕಾರಿ: ಕೆಳ ನ್ಯಾಯಾಲಯದ ವಿರುದ್ಧ ಹೈಕೋರ್ಟ್ ಗರಂ!
ಬೆಂಗಳೂರು: ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳಿಗೆ(Vachananda Shree) ಕೆಳ ನ್ಯಾಯಾಲಯ ನಿರೀಕ್
IND vs AFG: ಭಾರತ- ಅಫ್ಘನ್ 2ನೇ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ? ಹೇಗಿರಲಿದೆ ಹವಾಮಾನ?
India vs Afghanistan 2nd ODI: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಸರಣಿ ಗೆಲ್ಲಲು ಎದುರು ನೋಡ
ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ರಶ್ಮಿಕಾ ಮಂದಣ್ಣ, ಕೃತಿ ಸನೋನ್!
ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಕೃತಿ ಸನೋನ್ (Kriti Sanon) ತಮ್ಮ ಹೊಸ ಚಿತ್ರ ‘ಕಾಕ್ಟೇಲ್ 2’ (Cocktail 2) ಪ್ರಚಾರಕ್ಕಾಗಿ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ (
ವೇದಿಕೆ ಮೇಲೆ ಸಮಂತಾಗೆ ‘ಐ ಲವ್ ಯೂ’ ಹೇಳಲು ನಿರಾಕರಿಸಿದ ಪತಿ ರಾಜ್ ನಿಡಿಮೋರು
2023ರ ‘ಶಾಕುಂತಲಂ’ ಮತ್ತು ‘ಖುಷಿ’ ಸಿನಿಮಾಗಳ ಬಳಿಕ ಸಮಂತಾ ನಟಿಸಿದ ‘ಮಾ ಇಂಟಿ ಬಂಗಾರಂ’ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಸಮಂತಾ ಪತಿ ರಾಜ್ ನಿಡಿಮೋರು ಕೂಡ ಭಾ
ಮೋದಿಯವರಿಂದ ಭಾರತದ ಅಭಿವೃದ್ಧಿಯ ಹಾದಿ ತೆರೆದುಕೊಂಡಿದೆ: ಸೋಮಣ್ಣ
ತುಮಕೂರು: ನರೇಂದ್ರ ಮೋದಿ (Narendra Modi) ಅವರು ದೇಶದ ಪ್ರಧಾನಿ ಆದ ನಂತರ ಅಭಿವೃದ್ಧಿಯ ಹಾದಿ ತೆರೆದುಕೊಂಡಿತು ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ (V Soma
ದೆಹಲಿಯಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರ ಜಾಲ ಪತ್ತೆ; 7 ಮಂದಿ ಬಂಧನ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸರಣಿ ಬಾಂಬ್ ಸ್ಫೋಟ ಹಾಗೂ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಬೆಂಬಲಿತ ಬೃಹತ್ ಭಯೋತ್ಪಾದಕ ಜಾಲವನ್ನು ದ
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ತನಿಖೆಗೆ ಹೈಕೋರ್ಟ್ ಅಸ್ತು
ತಿಮರೋಡಿ ವಿರುದ್ಧದ ತನಿಖೆಗೆ ಅಸ್ತು
World Day to Combat Desertification and Drought 2026: ಬರಡಾಗುತ್ತಿರುವ ಭೂಮಿಯ ರಕ್ಷಣೆ ನಮ್ಮೆಲ್ಲರ ಹೊಣೆ
ಅರಣ್ಯ ನಾಶದಂತಹ ಮಾನವ ಚಟುವಟಿಕೆಗಳು ಮತ್ತು ಹವಾಮಾನ ಬದಲಾವಣೆಯು ವಿಶ್ವಾದ್ಯಂತ ಬರ ಮತ್ತು ಮರುಭೂಮೀಕರಣದಂತಹ ಗಂಭೀರ ಸಮಸ್ಯೆಗಳನ್ನು ವೇಗವಾಗಿ ಹೆಚ್ಚಿಸುತ್ತಿದೆ. ಹಾಗಾಗಿ ಈ ಸಮಸ್ಯೆಯ ಗಂಭೀರತೆಯನ್
ರೇಣುಕ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾಗೌಡಗೆ ಹೈಕೋರ್ಟ್ ನೋಟಿಸ್
ದರ್ಶನ್ಗೆ ಹೈಕೋರ್ಟ್ ನೋಟಿಸ್
ಕನ್ನಡಿಗರ ಎಚ್ಚರಿಕೆಯಿಂದ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ, ಈ ಬಾರಿಯೂ ಕನ್ನಡಕ್ಕೆ ಕೊಕ್
ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿರುವುದನ್ನು ವಿರೋಧಿಸಿ ನಡೆದ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಪರೀಕ್ಷೆಯನ್ನು ರೈಲ್ವೆ ಇಲಾಖೆ ದಿಢೀರ್ ರದ್ದುಗೊಳಿಸಿ ಆ