Flag of Indiaसत्यमेव जयते
BAD INDIA KARNATAKA

Farmers stage protest in Mandya

ಮಂಡ್ಯ: ‘ತಾಲ್ಲೂಕು ಕಚೇರಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡದೆ ಅಧಿಕಾರಿಗಳು ಸಾರ್ವಜನಿಕರನ್ನು ಅಲೆಯುವಂತೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಅರ್ಜಿ ಸ್ವೀಕರಿಸುವ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Tue, 28 Jul 2026 00:56
Read the original at ಪ್ರಜಾವಾಣಿ ↗