BAD
CRIME
KARNATAKA
Lawyer attacked, two arrested

ಕನಕಪುರ: ತಾಲ್ಲೂಕಿನ ಸುಂಡಘಟ್ಟ ಗ್ರಾಮದಲ್ಲಿ ಹೈಕೋರ್ಟ್ ವಕೀಲ ಸಿ.ಮೋಹನ್ ಮೇಲೆ ಗುಂಡಿನ ದಾಳಿ ನಡೆದಿರುವುದು ದೃಢಪಟ್ಟಿದ್ದು, ಶನಿವಾರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಯತ್ನಕ್ಕೆ ಜಮೀನು ವಿವಾದವೇ ಕಾರಣ ಎನ್ನಲಾಗಿದೆ.
Read the original at ಪ್ರಜಾವಾಣಿ ↗