BAD
INDIA
KARNATAKA
Protest for completion of road works

ಹೂವಿನಹಡಗಲಿ: ತಾಲ್ಲೂಕಿನ ಹಿರೇಹಡಗಲಿ, ಉತ್ತಂಗಿ, ಇಟ್ಟಿಗಿ ಮಾರ್ಗದ ರಸ್ತೆ ದುರಸ್ತಿ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ ಭಗತ್ಸಿಂಗ್ ಯುವಜನ ಸಾಂಸ್ಕೃತಿಕ ವೇದಿಕೆಯ ಸದಸ್ಯರು ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗