Flag of Indiaसत्यमेव जयते
BAD INDIA KARNATAKA

Demand to declare Kanakagiri taluk as drought-hit

ಕನಕಗಿರಿ: ತಾಲ್ಲೂಕಿನಲ್ಲಿ ಈ ವರ್ಷ ಮಳೆ ಬಾರದ ಹಿನ್ನೆಲೆ ಜನ ಮತ್ತು ಜಾನುವಾರುಗಳು ತೀವ್ರ ತೊಂದರೆ ಅನುಭವಿಸುವಂತಾಗಿದ್ದು, ತಾಲ್ಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು’ ಎಂದು ಸಿಪಿಐ(ಎಂ) ವತಿಯಿಂದ ಗುರುವಾರ ಮನವಿ ಸಲ್ಲಿಸಲಾಯಿತು.

ಪ್ರಜಾವಾಣಿ Fri, 10 Jul 2026 00:58
Read the original at ಪ್ರಜಾವಾಣಿ ↗