BAD
INDIA
KARNATAKA
100-day drought management plan announced in Koppal

ಕೊಪ್ಪಳ: ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಮುಂಬರುವ ಮೂರು ತಿಂಗಳವರೆಗೆ ಕುಡಿಯುವ ನೀರಿನ ಪೂರೈಕೆ, ಬೆಳೆ ವಿಮಾ ನೋಂದಣಿ, ಬಿತ್ತನೆಗೆ ರಸಗೊಬ್ಬರದ ಲಭ್ಯತೆ ಸೇರಿದಂತೆ ಬರ ನಿರ್ವಹಣೆಗೆ ಅಗತ್ಯ ಕ್ರಿಯಾಯೋಜನೆ ರೂಪಿಸಬೇಕು ಎಂದು ಶಾಸಕ ಬಸವರಾಜ ರಾಯರಡ್ಡಿ ಅವರು ಅಧಿಕಾರಿಗಳಿಗ ಸೂಚಿಸಿದರು
Read the original at ಪ್ರಜಾವಾಣಿ ↗