UGLY
INDIA
KARNATAKA
ಬ್ರಹ್ಮಾವರದಲ್ಲಿ ಪಡಿತರ ಅಕ್ರಮ ದಾಸ್ತಾನು: 15 ಕ್ವಿಂಟಲ್ ಅಕ್ಕಿ ವಶ

ಬ್ರಹ್ಮಾವರ: ತಾಲ್ಲೂಕಿನ ಕೆಂಜೂರು ಗ್ರಾಮದ ಶ್ರೇಯಾ ಜನರಲ್ ಸ್ಟೋರ್ನಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಪೊಲೀಸರ ಜಂಟಿ ತಂಡವು ದಾಳಿ ನಡೆಸಿ ವಶಪಡಿಸಿಕೊಂಡಿದೆ.
Read the original at ಪ್ರಜಾವಾಣಿ ↗