Flag of Indiaसत्यमेव जयते
GOOD POLITICS KARNATAKA

ಪರಿಷತ್ ಚುನಾವಣೆ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ: ಅರಗ ಜ್ಞಾನೇಂದ್ರ

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ(Cross voting) ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ(Araga jnanendra) ತಿಳಿಸಿದ್ದಾರೆ. ಅಡ್ಡ ಮತದಾನ ಮಾಡಿದವರ ಪತ್ತೆಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ‌ಮಾಡುವ ವಿಚಾರಕ್ಕೆ ವಿಧಾನಸೌಧದಲ್ಲಿ

Pulse Bharat · Why it matters

ಪರಿಷತ್ ಚುನಾವಣೆ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ ಮಾಜಿ ಸಚಿವ ಅರಗ ಜ್ಞಾನೇಂದ್ರನ ಭಾಷಣ ವಿಧಾನ ಪರಿಷತ್ ಚುನಾವಣೆಯ ನಿಯಮಗಳ ಪರಿಣಾಮವಾಗಿದೆ.

Public TV ಕನ್ನಡ Tue, 23 Jun 2026 10:35
Read the original at Public TV ಕನ್ನಡ ↗