BAD
INDIA
KARNATAKA
157 taluks face drought-like situation

ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗದ ಕಾರಣ, ಕರುನಾಡನ್ನು ಬರದ ಛಾಯೆ ಆವರಿಸಿದೆ. 157 ತಾಲ್ಲೂಕುಗಳಲ್ಲಿ ಮಳೆಯ ಕೊರತೆ ಇದ್ದು, 15 ತಾಲ್ಲೂಕುಗಳಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ವಾಡಿಕೆಯಷ್ಟಾದರೂ ಮಳೆ ಸುರಿಯದಿದ್ದರೆ ಕುಡಿಯುವ ನೀರಿಗೂ ಸಮಸ್ಯೆ
Read the original at ಪ್ರಜಾವಾಣಿ ↗