BAD
INDIA
KARNATAKA
ರಾಗಿ ಖರೀದಿ ಮಾಡಿದ ಹಣವನ್ನು ಶೀಘ್ರ ಬಿಡುಗಡೆಗೊಳಿಸಿ ಎಂದು ರೈತ ಸಂಘದ ಪ್ರತಿಭಟನೆ

ಪಿರಿಯಾಪಟ್ಟಣ: ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ ಖರೀದಿ ಮಾಡಿದ ಹಣವನ್ನು ಶೀಘ್ರ ಬಿಡುಗಡೆಗೊಳಿಸಬೇಕು ಹಾಗೂ ತಾಲ್ಲೂಕನ್ನು ಬರ ಪೀಡಿತ ಎಂದು ಘೋಷಿಸಬೇಕು ಎಂದುಒತ್ತಾಯಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ತಾಲ್ಲೂಕು ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗