MILESTONE
INDIA
KARNATAKA
163 saplings planted in Miyawaki forest in Hassan

ಹಾಸನ: ‘ಜಾಗತಿಕ ತಾಪಮಾನದಿಂದ ಪ್ರಕೃತಿ ಸಮತೋಲನ ಹದಗೆಡುತ್ತಿದೆ. ಪ್ರತಿಯೊಬ್ಬರೂ ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸಬೇಕು’ ಎಂದು ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ. ಮೋಹನ್ ಸಲಹೆ ನೀಡಿದರು.
Read the original at ಪ್ರಜಾವಾಣಿ ↗