GOOD
INDIA
KARNATAKA
Reduce the use of plastic: awareness about environmental protection

ಪಡುಬಿದ್ರಿ: ಮಕ್ಕಳಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ನೈಸರ್ಗಿಕವಾಗಿ ದೊರೆಯುವ ಗಾಳಿ, ನೀರು ಮತ್ತು ಭೂಮಿಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ತಾಲ್ಲೂಕಿನ ಕೃಷಿ ಮೇಲ್ವಿಚಾರಕ ದೇವೇಂದ್ರ ಹೇಳಿದರು.
Read the original at ಪ್ರಜಾವಾಣಿ ↗