BAD
INDIA
KARNATAKA
ಪೇಟ ತೊಡಿಸಿ ಪ್ರಧಾನ್ಗೆ ಸ್ವಾಗತ

ನವದೆಹಲಿ (ಪಿಟಿಐ): ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರಿಗೆ ಸೋಮವಾರ ಸಂಸತ್ ಭವನದ ಆವರಣದಲ್ಲಿ ಬಿಜೆಪಿ ನಾಯಕರು ಸಾಂಪ್ರದಾಯಿಕ ಪೇಟ ತೊಡಿಸಿ, ‘ಪ್ರಧಾನ್ ಜಿಂದಾಬಾದ್’ ಎಂದು ಘೋಷಣೆ ಕೂಗುವ ಮೂಲಕ ಅವರನ್ನು ಸ್ವಾಗತಿಸಿದರು.
Read the original at ಪ್ರಜಾವಾಣಿ ↗