BAD
CRIME
KARNATAKA
डोड्डाबल्लापुर में 200 किलोग्राम चंदन जब्त, दो गिरफ्तार

ದೊಡ್ಡಬಳ್ಳಾಪುರ: ನಗರದ ವಿವಿಧೆಡೆ ಈಚೆಗೆ ನಡೆದಿದ್ದ ಶ್ರೀಗಂಧ ಮರಗಳ ಕಳ್ಳತನ ಪ್ರಕರಣವನ್ನು ಭೇದಿಸಿರುವ ನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 200 ಕೆ.ಜಿ ಶ್ರೀಗಂಧದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ.
ಪ್ರಜಾವಾಣಿ पर मूल खबर पढ़ें ↗