BAD
INDIA
KARNATAKA
Protest against power privatisation to 29.

ಚನ್ನಮ್ಮನ ಕಿತ್ತೂರು: ವಿದ್ಯುತ್ ಖಾಸಗೀಕರಣ ವಿರೋಧಿಸಿ ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘವು ಜೂ. 29ರಂದು ಮುಂಜಾನೆ 11 ಗಂಟೆಗೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಸಂಘದ ಅಧ್ಯಕ್ಷ ಎಂ. ಎಫ್. ಜಕಾತಿ ತಿಳಿಸಿದರು.
Read the original at ಪ್ರಜಾವಾಣಿ ↗