Flag of Indiaसत्यमेव जयते
BAD INDIA KARNATAKA

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ: ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯ

ಕಲಬುರಗಿ: ‘ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದ ಉನ್ನತ ಅಧಿಕಾರಿಗಳಿಗೆ ಗಂಭೀರ ಶಿಕ್ಷೆಯಾಗಬೇಕು. ಇದರ ನೈತಿಕ ಹೊಣೆಹೊತ್ತು ದೇಶದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ರಾಜೀನಾಮೆ ನೀಡಬೇಕು’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ರಾಜ್ಯ ಸಂಚಾಲಕ ಅರ್ಜುನ

ಪ್ರಜಾವಾಣಿ Wed, 22 Jul 2026 01:16
Read the original at ಪ್ರಜಾವಾಣಿ ↗