Flag of Indiaसत्यमेव जयते
UGLY CRIME KARNATAKA

Farmer commits suicide due to threat, case registered at Mehakara police station

ಹುಲಸೂರ: ಜಮೀನು ವಿವಾದದ ಹಿನ್ನೆಲೆಯಲ್ಲಿ ಎದುರಾಳಿ ವ್ಯಕ್ತಿಗಳಿಂದ ನಿರಂತರ ಜೀವ ಬೆದರಿಕೆ ಎದುರಿಸುತ್ತಿದ್ದ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಭಾಲ್ಕಿ ತಾಲ್ಲೂಕಿನ ಮೇಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ Sun, 12 Jul 2026 00:53
Read the original at ಪ್ರಜಾವಾಣಿ ↗