BAD
INDIA
KARNATAKA
ಇಡೀ ರಾಜ್ಯವನ್ನು ಬರಪೀಡಿತವೆಂದು ಘೋಷಿಸಿ, ರೈತರ ಸಾಲ ಮನ್ನಾಗೆ ಪ್ರತಿಭಟನೆ

ಬೆಳಗಾವಿ: ಇಡೀ ರಾಜ್ಯವನ್ನು ಬರಪೀಡಿತವೆಂದು ಘೋಷಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಗುರುವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗