GOOD
INDIA
KARNATAKA
Vice-principal advises students to develop leadership qualities

ನಾಪೋಕ್ಲು: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯ , ನಾಯಕತ್ವ ಗುಣ ಹಾಗೂ ಚುನಾವಣಾ ಪ್ರಕ್ರಿಯೆಯನ್ನು ಶಾಲಾ ಹಂತದಲ್ಲಿಯೇ ಅರಿವು ಮೂಡಿಸಲು ವಿದ್ಯಾರ್ಥಿ ಸಂಘಗಳ ರಚನೆ ಮೂಲಕ ಮಾಡಲಾಗುತ್ತದೆ ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ ಶಿವಣ್ಣ ಎಂ. ಎಸ್. ಹೇಳಿದರು.
Read the original at ಪ್ರಜಾವಾಣಿ ↗