UGLY
INDIA
KARNATAKA
ರಸ್ತೆ ಅಪಘಾತ: ಹಾಪ್ ಕಾಮ್ಸ್ ಪ್ರಧಾನ ವ್ಯವಸ್ಥಾಪಕ ರವಿಚಂದ್ರ ಶೆಟ್ಟಿ ಸಾವು

ರಾಯಚೂರು/ಮಂಗಳೂರು: ಆಂಧ್ರಪ್ರದೇಶದ ಎಮ್ಮಿಗನೂರು ಸಮೀಪ ಮಂಗಳವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಂಗಳೂರು ಹಾಪ್ ಕಾಮ್ಸ್ ಪ್ರಧಾನ ವ್ಯವಸ್ಥಾಪಕ ರವಿಚಂದ್ರ ಶೆಟ್ಟಿ ಅಶೋಕನಗರ (60) ಮೃತಪಟ್ಟಿದ್ದಾರೆ.
Read the original at ಪ್ರಜಾವಾಣಿ ↗