Flag of Indiaसत्यमेव जयते
BAD INDIA KARNATAKA

ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರಕ್ಕೆ ರಾಯಚೂರಿನಲ್ಲಿ ಖಂಡನೆ

ರಾಯಚೂರು: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ, ತಿಂಗಳಿಗೂ ಹೆಚ್ಚು ಕಾಲ ನಡೆದ ಹೋರಾಟದ ಕುರಿತು ಮೋದಿ ಸರ್ಕಾರ ತೋರಿದ ಸರ್ವಾಧಿಕಾರಿ ಧೋರಣೆಗೆ ಬೃಹತ್ ಸಭೆ ಸೂಕ್ತ ಉತ್ತರ ನೀಡಿದೆ ಎಂದು ಸಿಪಿಐ (ಎಂ) ಜಿಲ್ಲಾ ಸಮಿತಿ ಹೇಳಿದೆ.

ಪ್ರಜಾವಾಣಿ Wed, 22 Jul 2026 01:16
Read the original at ಪ್ರಜಾವಾಣಿ ↗