BAD
INDIA
KARNATAKA
ಶರಾವತಿ ಯೋಜನೆ ವಿರುದ್ಧ ಹೋರಾಟದಿಂದ ಹಿಂದೆ ಸರಿಯಲು ಬೆದರಿಕೆ, ಆಮಿಷ

ಶಿವಮೊಗ್ಗ: ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧದ ಹೋರಾಟದಿಂದ ಹಿಂದೆ ಸರಿಯುವಂತೆ ಹಣದ ಆಮಿಷ, ಬೆದರಿಕೆ ಸೇರಿದಂತೆ ವಿವಿಧ ರೀತಿಯ ಒತ್ತಡಗಳನ್ನು ಹೇರಲಾಗುತ್ತಿದೆ. ಏನೇ ಆದರೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ’ ಎಂದು ಬಂಗಾರಮಕ್ಕಿ ಆಶ್ರಮದ ಮಾರುತಿ ಗುರೂಜಿ ಹೇಳಿದರು.
Read the original at ಪ್ರಜಾವಾಣಿ ↗