Flag of Indiaसत्यमेव जयते
CRISIS POLITICS KARNATAKA

Lathicharge on Students in Delhi Condemns Illegal NEET

ಉಡುಪಿ: ‘ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಲಾಠಿ ಪ್ರಹಾರ ಮತ್ತು ಅಶ್ರುವಾಯು ಪ್ರಯೋಗ ನಡೆಸಿರುವುದು ಖಂಡನೀಯ’ ಎಂದು ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಹೇಳಿದ್ದಾರೆ.

ಪ್ರಜಾವಾಣಿ Fri, 24 Jul 2026 01:06
Read the original at ಪ್ರಜಾವಾಣಿ ↗