Flag of Indiaसत्यमेव जयते
BAD INDIA KARNATAKA

Farmers' association demands declaration of Hunsur taluk as drought-hit

ಹುಣಸೂರು: ತಾಲ್ಲೂಕು ಅರೆಮಲೆನಾಡು ಪ್ರದೇಶಕ್ಕೆ ಸೇರಿದ್ದರೂ ಹಿಂಗಾರು ಮತ್ತು ಮುಂಗಾರು ಮಳೆ ಕೈ ಕೊಟ್ಟಿದೆ. ತಾಲ್ಲೂಕು ಬರಪೀಡಿತ ಎಂದು ಘೋಷಿಸಬೇಕು ಎಂದು ರೈತ ಸಂಘದಿಂದ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರಜಾವಾಣಿ Mon, 27 Jul 2026 00:56
Read the original at ಪ್ರಜಾವಾಣಿ ↗