BAD
INDIA
KARNATAKA
Farmers' association demands declaration of Hunsur taluk as drought-hit

ಹುಣಸೂರು: ತಾಲ್ಲೂಕು ಅರೆಮಲೆನಾಡು ಪ್ರದೇಶಕ್ಕೆ ಸೇರಿದ್ದರೂ ಹಿಂಗಾರು ಮತ್ತು ಮುಂಗಾರು ಮಳೆ ಕೈ ಕೊಟ್ಟಿದೆ. ತಾಲ್ಲೂಕು ಬರಪೀಡಿತ ಎಂದು ಘೋಷಿಸಬೇಕು ಎಂದು ರೈತ ಸಂಘದಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
Read the original at ಪ್ರಜಾವಾಣಿ ↗