UGLY
INDIA
KARNATAKA
ಹೊರನಾಡು ಕನ್ನಡ ಸಂಘಟನೆಗಳ ಪ್ರತಿನಿಧಿಗಳ ಮಹಾಸಮ್ಮೇಳನ ನಾಳೆಯಿಂದ ಸೋಲಾಪುರದಲ್ಲಿ

ಸೋಲಾಪುರ: ‘ಅಖಿಲ ಭಾರತ ಹೊರನಾಡು ಕನ್ನಡ ಸಂಘಟನೆಗಳ ಪ್ರತಿನಿಧಿಗಳ ಮಹಾಸಮ್ಮೇಳನವನ್ನು ಜೂನ್ 20 ಮತ್ತು 21ರಂದು ಸೋಲಾಪುರದ ಹುತಾತ್ಮ ಸ್ಮೃತಿ ಮಂದಿರದಲ್ಲಿ ಆಯೋಜಿಸಲಾಗಿದೆ’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದರು.
Read the original at ಪ್ರಜಾವಾಣಿ ↗