Flag of Indiaसत्यमेव जयते
GOOD POLITICS KARNATAKA

Congress offers prayers for recovery of MLA Iqbal Hussain

ರಾಮನಗರ: ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸ್ಥಳೀಐ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಶೀಘ್ರ ಗುಣಮುಖರಾಗಲೆಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದ ವಿವಿಧ ದೇವಾಲಯಗಳಲ್ಲಿ ಗುರುವಾರ ವಿಶೇಷ ಪೂಜೆ ಹಾಗೂ ಚಾಮುಂಡೇಶ್ವರಿ ದೇವಾಲಯದಲ್ಲಿ ಚಂಡಿಕಾ ಹೋಮ ನಡೆಸಿದರು.

ಪ್ರಜಾವಾಣಿ Sat, 27 Jun 2026 00:56
Read the original at ಪ್ರಜಾವಾಣಿ ↗