GOOD
POLITICS
KARNATAKA
Congress offers prayers for recovery of MLA Iqbal Hussain

ರಾಮನಗರ: ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸ್ಥಳೀಐ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಶೀಘ್ರ ಗುಣಮುಖರಾಗಲೆಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದ ವಿವಿಧ ದೇವಾಲಯಗಳಲ್ಲಿ ಗುರುವಾರ ವಿಶೇಷ ಪೂಜೆ ಹಾಗೂ ಚಾಮುಂಡೇಶ್ವರಿ ದೇವಾಲಯದಲ್ಲಿ ಚಂಡಿಕಾ ಹೋಮ ನಡೆಸಿದರು.
Read the original at ಪ್ರಜಾವಾಣಿ ↗