GOOD
INDIA
KARNATAKA
Pratibha Puraskar Programme by Banajiga Samajam on 9th August

ಸಿಂಧನೂರು: ಸಿಂಧನೂರು ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಣಜಿಗ ಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 9ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ತಾಲ್ಲೂಕು ಘಟಕದ ಸಂಚಾಲಕ ಸೂಗೂರೇಶ ಬಪ್ಪೂರು
Read the original at ಪ್ರಜಾವಾಣಿ ↗