BAD
INDIA
KARNATAKA
Forest elephant attack: Krishnegowda demands compensation for crop loss

ತರೀಕೆರೆ: ತಾಲ್ಲೂಕಿನ ನಂದಿಬಟ್ಟಲು, ತಣಿಗೆಬೈಲು, ಹುಣಸೆಬೈಲು, ಜೈಪುರ ಮೊದಲಾದ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆಗಳು ದಾಳಿ ಮಾಡಿ ಕೃಷಿ ಹಾನಿ ಮಾಡುತ್ತಿವೆ ಎಂದು ನಂದಿಬಟ್ಟಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್.ಪಿ. ಕೃಷ್ಣೇಗೌಡ ತಿಳಿಸಿದ್ದಾರೆ.
Read the original at ಪ್ರಜಾವಾಣಿ ↗