Flag of Indiaसत्यमेव जयते
BAD INDIA KARNATAKA

Forest elephant attack: Krishnegowda demands compensation for crop loss

ತರೀಕೆರೆ: ತಾಲ್ಲೂಕಿನ ನಂದಿಬಟ್ಟಲು, ತಣಿಗೆಬೈಲು, ಹುಣಸೆಬೈಲು, ಜೈಪುರ ಮೊದಲಾದ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆಗಳು ದಾಳಿ ಮಾಡಿ ಕೃಷಿ ಹಾನಿ ಮಾಡುತ್ತಿವೆ ಎಂದು ನಂದಿಬಟ್ಟಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್.ಪಿ. ಕೃಷ್ಣೇಗೌಡ ತಿಳಿಸಿದ್ದಾರೆ.

ಪ್ರಜಾವಾಣಿ Fri, 03 Jul 2026 00:53
Read the original at ಪ್ರಜಾವಾಣಿ ↗