ACCOUNTABILITY
POLITICS
KARNATAKA
Work hard for the success of the voter list revision: MLA Dr. Siddalingappa Patil

ಹುಮನಾಬಾದ್: ‘ಮತದಾರರ ಪಟ್ಟಿಯ ತೀವ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ಅಭಿಯಾನ’ವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ. ಇದರ ಯಶಸ್ಸಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಕ್ರಿಯರಾಗಬೇಕು’ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಹೇಳಿದರು.
Read the original at ಪ್ರಜಾವಾಣಿ ↗