BAD
INDIA
KARNATAKA
Gram panchayat workers protest

ಮೈಸೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಕಿರುರಂಗಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜು.9 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ನಿರ್ಣಯಿಸಲಾಯಿತು.
Read the original at ಪ್ರಜಾವಾಣಿ ↗