Flag of Indiaसत्यमेव जयते
BAD INDIA KARNATAKA

ಶಿವಾಜಿನಗರದಲ್ಲಿ ಫುಟ್‌ಪಾತ್‌ ತೆರವು ವೇಳೆ ಗಲಾಟೆ ಕೇಸ್‌ – ಪ್ರಮುಖ ಆರೋಪಿ ಬಂಧನ

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರಣೆ ವೇಳೆ ಗಲಾಟೆ ಸೃಷ್ಟಿಸಿ, ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸವರಾಜ್ ಬಂಧಿತ ಆರೋಪಿ. ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮ ಕರ್ನಾಟಕ ಸೇನೆ

Public TV ಕನ್ನಡ Tue, 21 Jul 2026 18:15
Read the original at Public TV ಕನ್ನಡ ↗