UGLY
INDIA
KARNATAKA
Elderly man killed, three injured in car collision near Dombarakoppa in Belagavi district

ಚನ್ನಮ್ಮನ ಕಿತ್ತೂರು: ರಾಷ್ಟ್ರೀಯ ಹೆದ್ದಾರಿ ಬದಿಗಿರುವ ತಾಲ್ಲೂಕಿನ ಡೊಂಬರಕೊಪ್ಪ ಬಳಿ ಶನಿವಾರ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವೃದ್ಧರೊಬ್ಬರು ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ.
Read the original at ಪ್ರಜಾವಾಣಿ ↗