BAD
INDIA
KARNATAKA
ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವವರ ವಿರುದ್ಧವೇ ಪ್ರಕರಣ: ಆರೋಪ

ಸಿದ್ದಾಪುರ: ಭ್ರಷ್ಟಾಚಾರ ಮಾಡುವವರ ವಿರುದ್ಧ ಕ್ರಮಕ್ಕೆ ಮುಂದಾಗುವ ಬದಲು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹೇಳಿದರು.
Read the original at ಪ್ರಜಾವಾಣಿ ↗