Flag of Indiaसत्यमेव जयते
BAD INDIA KARNATAKA

District Collector warns of action if development works are delayed

ಸೇಡಂ: ಅಭಿವೃದ್ಧಿ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು. ಜನರಿಗೆ ಅನುಕೂಲ ಕಲ್ಪಿಸುವ ಯೋಜನೆಗಳು ವಿನಾಃ ಕಾರಣ ವಿಳಂಬ ಮಾಡುತ್ತಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ Thu, 30 Jul 2026 00:56
Read the original at ಪ್ರಜಾವಾಣಿ ↗