PROBLEM
POLITICS
KARNATAKA
Agronomists Advise Controlling Whitefly Disease

ಕುಶಾಲನಗರ: ತಾಲ್ಲೂಕು ವ್ಯಾಪ್ತಿಯಲ್ಲಿ ರೈತರು ಕೈಗೊಂಡಿರುವ ಮೆಕ್ಕೆಜೋಳ ಕೃಷಿಗೆ ಬೂದುರೋಗ ಅಥವಾ ಬಿಳಿಸುಳಿ ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೃಷಿ ವಿಜ್ಞಾನಿಗಳು ಹಾಗೂ ಅಧಿಕಾರಿಗಳು ಮಂಗಳವಾರ ಕ್ಷೇತ್ರ ಭೇಟಿ ಮಾಡಿ ಪರಿಶೀಲನೆ ನಡೆಸಿದರು.
Read the original at ಪ್ರಜಾವಾಣಿ ↗