Flag of Indiaसत्यमेव जयते
BAD INDIA KARNATAKA

Alert citizens

ದೇವನಹಳ್ಳಿ: ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪ್ರತಿಯೊಬ್ಬ ನಾಗರಿಕ ಕಾನೂನುಗಳನ್ನು ಗೌರವಿಸಿ, ಪಾಲಿಸಬೇಕು. ಜಾಗೃತ ನಾಗರಿಕರಿಂದಲೇ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ವಿಶ್ವನಾಥಪುರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಶಶಿಧರ್ ಹೇಳಿದರು.

ಪ್ರಜಾವಾಣಿ Wed, 15 Jul 2026 00:48
Read the original at ಪ್ರಜಾವಾಣಿ ↗