RESPONSE
POLITICS
KARNATAKA
Applications invited for Chitradurga Weavers Samman Scheme

ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ನೇಕಾರ ಸಮ್ಮಾನ್ ಯೋಜನೆಯಡಿ ವಾರ್ಷಿಕ ₹ 5,000 ಆರ್ಥಿಕ ನೆರವು ನೀಡಲು ಜಿಲ್ಲೆಯ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 20 ಅರ್ಜಿ ಸಲ್ಲಿಸಲು ಕೊನೆದಿನ.
Read the original at ಪ್ರಜಾವಾಣಿ ↗