BAD
INDIA
KARNATAKA
Arakalgud drought-hit

ಅರಕಲಗೂಡು: ತಾಲ್ಲೂಕನ್ನು ಸರ್ಕಾರ ಬರಪೀಡಿತ ಪ್ರದೇಶ ಎಂದು ಘೋಷಿಸಿ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಶುಕ್ರವಾರ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
Read the original at ಪ್ರಜಾವಾಣಿ ↗