BAD
CRIME
KARNATAKA
विधायक प्रदीप ईश्वर पर हमला करने का प्रयास

ರಾಯಚೂರು: ‘ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದಿರುವ ಹಲ್ಲೆ ಯತ್ನ ಖಂಡನೀಯವಾಗಿದ್ದು, ಘಟನೆಗೆ ಸಂಬಂಧಿಸಿದ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರನ್ನು ತಕ್ಷಣ ಬಂಧಿಸಬೇಕು’ ಎಂದು ಮುನ್ನೂರು ಕಾಪು ಸಮಾಜದ ಕ್ರೀಡಾ ಅಧ್ಯಕ್ಷ ಎನ್. ಶ್ರೀನಿವಾಸರೆಡ್ಡಿ ಆಗ್ರಹಿಸಿದರು.
ಪ್ರಜಾವಾಣಿ पर मूल खबर पढ़ें ↗