Flag of Indiaसत्यमेव जयते
PROBLEM INDIA KARNATAKA

Avoid Maternity Deaths: Bagalkot Deputy Commissioner Sangappa

ಬಾಗಲಕೋಟೆ: ‘ಜಿಲ್ಲೆಯ ಬಾದಾಮಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಬಾಣಂತಿಯರ ಸಾವು ಆಗಿರುವುದು ವರದಿಯಾಗಿದ್ದು, ತಾಲ್ಲೂಕು ಆರೋಗ್ಯ ಅಧಿಕಾರಿ ಸೇರಿ ದಂತೆ ಎಲ್ಲ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಹೆರಿಗೆ ಸಾವುಗಳನ್ನು ತಪ್ಪಿಸಲು ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದ

ಪ್ರಜಾವಾಣಿ Thu, 09 Jul 2026 00:54
Read the original at ಪ್ರಜಾವಾಣಿ ↗