Flag of Indiaसत्यमेव जयते
RESPONSE POLITICS KARNATAKA

Awareness programme on Yuva Nidhi scheme held in Gadag

ಗದಗ: ಇಲ್ಲಿನ ತೋಂಟದಾರ್ಯ ಸಿದ್ಧಲಿಂಗೇಶ್ವರ ಕಲ್ಯಾಣ ಕೇಂದ್ರದ ಪಾಲಿಟೆಕ್ನಿಕ್‌ನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗಾಗಿ ಯುವನಿಧಿ ಯೋಜನೆಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಜಾವಾಣಿ Sat, 11 Jul 2026 01:09
Read the original at ಪ್ರಜಾವಾಣಿ ↗