Flag of Indiaसत्यमेव जयते
UGLY INDIA KARNATAKA

ಮಂಗಳೂರಿನಲ್ಲಿ ರಾಷ್ಟ್ರೀಯ ಭದ್ರತಾ ದಳದ ಅಣಕು ಕಾರ್ಯಾಚರಣೆ ಇಂದಿನಿಂದ

ಮಂಗಳೂರು: ರಾಷ್ಟ್ರೀಯ ಭದ್ರತಾ ದಳದ ( ಎನ್‌ಎಸ್‌ಜಿ) ತಂಡವು ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದು, ಇದೇ 22 ರಿಂದ 25ರವರೆಗೆ ನಗರದ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದನಾ ನಿಗ್ರಹದ ಅಣಕು ಕಾರ್ಯಾಚರಣೆಯನ್ನು ನಡೆಸಲಿದೆ.

ಪ್ರಜಾವಾಣಿ Wed, 22 Jul 2026 01:27
Read the original at ಪ್ರಜಾವಾಣಿ ↗