Flag of Indiaसत्यमेव जयते
BAD INDIA KARNATAKA

Gajendragad: Protest demanding compensation for accident

ಗಜೇಂದ್ರಗಡ: ಕೂಲಿ ಅರಸಿ ಹೊರಟಿದ್ದ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಸಂತ್ರಸ್ತ ಕುಟುಂಬಸ್ಥರು ಗುರುವಾರ ತಹಶೀಲ್ದಾರ್‌ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ

ಪ್ರಜಾವಾಣಿ Fri, 24 Jul 2026 00:55
Read the original at ಪ್ರಜಾವಾಣಿ ↗