Flag of Indiaसत्यमेव जयते
BAD POLITICS KARNATAKA

Protests in the state demanding the resignation of the education minister

ರಾಣೆಬೆನ್ನೂರು: 2026ನೇ ಸಾಲಿನ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮರು ಪರೀಕ್ಷೆಗೆ ಆದೇಶ ಮಾಡಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ವಿದ್ಯಾರ್ಥಿ ವಿಕಾಸ್ ಪರಿಷತ್‌ ವತಿಯಿಂದ ನಗರದ ಅಂಚೆ ಕಚೇರಿ ವೃತ್ತದಲ್ಲಿ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Sun, 21 Jun 2026 00:59
Read the original at ಪ್ರಜಾವಾಣಿ ↗