UGLY
INDIA
KARNATAKA
ರೌಡಿಶೀಟರ್ ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ತುಮಕೂರು: ನಗರ ಹೊರವಲಯದ ಬೆಳಗುಂಬ ಬಳಿ ಜುಲೈ 26ರ ರಾತ್ರಿ ನಡೆದಿದ್ದ ವೀರಣ್ಣ ಅಲಿಯಾಸ್ ಮಲ್ಲ (38) ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಕ್ಯಾತ್ಸಂದ್ರ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read the original at ಪ್ರಜಾವಾಣಿ ↗