Flag of Indiaसत्यमेव जयते
UGLY CRIME KARNATAKA

ಬಡವರ ಹೊಟ್ಟೆಗೆ ಕನ್ನ ಹಾಕಿದ ಮಾಜಿ ಜಿ.ಪಂ ಸದಸ್ಯನ ಮಗ: ಯಾದಗಿರಿಯಲ್ಲಿ ಬಟಾ ಬಯಲಾಯ್ತು ಅಕ್ರಮ ಅಕ್ಕಿ ದಂಧೆ

ಯಾದಗಿರಿ ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ದಂಧೆ ಬಯಲಾಗಿದೆ. ಶಹಾಪುರ ತಾಲೂಕಿನ ಉಕ್ಕಿನಾಳ್ ತಾಂಡಾದಲ್ಲಿ 82 ಕ್ವಿಂಟಾಲ್ ಸರ್ಕಾರಿ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ದಾಳಿ ವೇಳೆ ದಂದೆಕೋರರು ಅಧಿಕಾರಿಗಳಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾರೆ. ಮಾಜಿ ಜಿ.ಪಂ ಸದಸ್ಯ ಕಿಶನ್ ರಾಠೋಡ್ ಪುತ್

TV9 ಕನ್ನಡ Tue, 21 Jul 2026 15:07
Read the original at TV9 ಕನ್ನಡ ↗