Flag of Indiaसत्यमेव जयते
BAD INDIA KARNATAKA

Bidar declared drought-hit district

ಭಾಲ್ಕಿ: ಗಡಿಜಿಲ್ಲೆ ಬೀದರ್‌ನಲ್ಲಿ ಪ್ರಸ್ತುತ ಮುಂಗಾರಿನಲ್ಲಿ ಮಳೆಯ ಕೊರತೆ ಎದುರಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ತಾಲ್ಲೂಕು ವಕೀಲರ ಸಂಘ ಒತ್ತ

ಪ್ರಜಾವಾಣಿ Wed, 29 Jul 2026 01:01
Read the original at ಪ್ರಜಾವಾಣಿ ↗